Thursday 21 June 2012

ಮೌನ ಗೆರೆಯ ಪರಿಧಿಯ  ಒಳಗೆ
ಹನಿಗಳ ಗುಚ್ಹ ಅರಳಲು ನಿಂತಿದೆ
ಒಳಗಿನ ಭಾವನೆ ಬೆಳಕನು ನೋಡಲು ಕಾದಿದೆ
ಜೀವನ ನೌಕೆಗೆ ,ಬೇಲಿ  ಹೊರಗೆ
ಜೊತೆಯಲಿ ನಡೆಯುವ  ಬಾ
ಮಧುರ ಮನಸಿನ ಮಾತುಗಳ ಸರದಿಯಲಿ ...
 
 
............ಮಾಲಿನಿ ಭಟ್ .........................
 

No comments:

Post a Comment